ಕೋವಿಡ್​ ಕೇರ್​ ಸೆಂಟರ್​ ಆಗಿದ್ದ ಹೋಟೆಲ್​​ವೊಂದರಲ್ಲಿ ಅಗ್ನಿ ಅವಗಢ: 7 ಮಂದಿ ದುರ್ಮರಣ!

ವಿಶಾಖಪಟ್ಟಣಂ: ಕೋವಿಡ್​ ಕೇರ್​ ಸೆಂಟರ್​ ಆಗಿದ್ದ ವಿಜಯವಾಡದ ಹೋಟೆಲ್​​ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿ 7 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಅನೇಕ ಮಂದಿ ಹೋಟೆಲ್​ನಲ್ಲಿಯೇ ಸಿಲುಕಿರುವ ಮಾಹಿತಿ ಇದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅನೇಕ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

READ ALSO

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ