ಸಾಯೋದು ಬೇಡಪ್ಪಾ ಎನ್ನುತ್ತಿರುವ ಮಗಳು, ಸಾವಿನ ಮನೆಕಡೆ ಮುಖ ಮಾಡಿದ ತಂದೆ, ಮಗಳ ಪಾಲಿಗೆ ದೇವರಾಗಿ ಬಂದ ಪೋಲಿಸರು

ಮಂಗಳೂರು: ಕುಟುಂಬದಲ್ಲಿ ದಂಪತಿಗಳಿಬ್ಬರ ನಡುವೆ ನಡೆದ ಕಲಹದಿಂದ ಬೇಸತ್ತ ವಿವಾಹಿತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಕಾವೂರು ಅಂಬಿಕಾ ನಗರ ನಿವಾಸಿಯೋರ್ವರು ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವರಾಗಿದ್ದು ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ಸೋಮವಾರ ಸಂಜೆ ತನ್ನ ಮಗಳನ್ನು ತಣ್ಣೀರುಬಾವಿ ಬೀಚ್ ಗೆ ಕರೆದುಕೊಂಡು ಹೋಗಿದ್ದು ನಾವು ಸಾಯೋಣ ಮಗಳೇ, ನಿನ್ನ ತಾಯಿ ಅವಳಿಗೆ ಬೇಕಾದ ರೀತಿ ಇರಲಿ, ನಿನ್ನ ತಾಯಿ ಸರಿ ಇಲ್ಲ ನಮಗೆ ಯಾರೂ ಬೇಡ ಎನ್ನುತ್ತಾ ಸಮುದ್ರದ ನೀರಿನತ್ತ ನಡೆಯುತ್ತಾ ಈ ರೀತಿ ವಿಡಿಯೋ ಮಾಡಿದ್ದಾನೆ.

ವಿಡಿಯೋದಲ್ಲಿ ತುಳುವಿನಲ್ಲಿ ಮಾತನಾಡುತ್ತ ಸಮುದ್ರ ಕಡೆಗೆ ಹೋಗುವುದು ಮಾತ್ರ ಇತ್ತು. ಎಲ್ಲಿಯ ವಿಡಿಯೋ ಎಂದು ಗೊತ್ತಾಗುತ್ತಿರಲಿಲ್ಲ. ಆದರೆ ಸಣ್ಣ ಮಗು ಸಾಯೋದು ಬೇಡಪ್ಪಾ ಎನ್ನುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತಿದ್ದು ಎಂತವರನ್ನು ಮನಕಲುಕುವಂತೆ ಮಾಡುವಂತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಪಣಂಬೂರು ಪೊಲೀಸರಿಗೆ ತಲುಪಿತ್ತು.‌ ಆದರೆ ವಿಡಿಯೋದಲ್ಲಿ ಆ ವ್ಯಕ್ತಿಯ ಮುಖ ಚಹರೆ ಕಾಣುತ್ತಿರಲಿಲ್ಲ. ಕೇವಲ ಸಮುದ್ರದ ನೀರಿನ ಕಡೆಗೆ ನಡೆಯುತ್ತಾ ಹೋಗುವುದು, ಅದರಲ್ಲಿ ತಂದೆ- ಮಗಳ ನೆರಳು ಮಾತ್ರ ಇತ್ತು. ಪಣಂಬೂರು ಬೀಚ್ ಇರಬೇಕೆಂದು ಪೊಲೀಸರು ಕೂಡಲೇ ಅಲ್ಲಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಅಲ್ಲದೆ ತಣ್ಣೀರುಬಾವಿ ಸಮುದ್ರ ತೀರಕ್ಕೂ ಪೊಲೀಸ್ ಸಿಬ್ಬಂದಿ ತೆರಳಿ ಅಲ್ಲಿಯೂ ಹುಡುಕಿದ್ದಾರೆ. ಈ ವೇಳೆ ಮಗುವಿನ ಜೊತೆಗೆ ಒಬ್ಬಾತ ಬಂದಿದ್ದು ಹೌದು ಎನ್ನುವ ಮಾಹಿತಿ ಲಭಿಸಿತ್ತು. ಕೂಡಲೇ ಪೊಲೀಸರು ಯುವಕನ ವಿಳಾಸ ಪತ್ತೆ ಹಚ್ಚಿ ಕಾವೂರು ಅಂಬಿಕಾ ನಗರದಲ್ಲಿರುವ ಯುವಕನ ಮನೆ ವಿಳಾಸಕ್ಕೆ ತೆರಳಿದ ಪೊಲೀಸರು, ಮನೆಯ ಒಳಗೆ ತೆರಳಿದಾಗ ತಂದೆ ಪಕ್ಕಾಸಿಗೆ ನೇಣು ಹಗ್ಗ ಹಾಕಿ ಮಗಳ ಜೊತೆಗೆ ನೇಣಿಗೆ ಶರಣಾಗಲು ರೆಡಿಯಾಗಿದ್ದ ಇದನ್ನು ಕಂಡ ಪೊಲೀಸರು ಕೂಡಲೇ ಆತನನ್ನು ಹಿಡಿದುಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಸಾಯುತ್ತಿದ್ದ ತಂದೆ- ಮಗಳನ್ನು ರಕ್ಷಣೆ ಮಾಡಿದ್ದಾರೆ. ಕೆಲವೇ ಕ್ಷಣ ತಡವಾದರೂ ಇಬ್ಬರ ಪ್ರಾಣ ಹೋಗುತ್ತಿತ್ತು. ಇದೀಗ ಪೋಲೀಸರ ತುರ್ತು ಸ್ಪಂದನೆಯಿಂದ ಎರಡು ಜೀವಗಳು ಬದುಕುಳಿದಂತಾಗಿದೆ. ಈ ಬಗ್ಗೆ ಪೋಲೀಸರ ಮಹಾತ್ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 51 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2349 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 618 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 237 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 73 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 52 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ