ಮೀನು ಸಾಗಾಟದ ವಾಹನದಲ್ಲಿ 4ಟನ್ ಗೋ ಮಾಂಸ ಸಾಗಾಟ ಪತ್ತೆ! ಗೋ ಮಾಂಸ ಸಾಗಾಟಕ್ಕೆ ಬಳಸಿದ ಏಳು ವಾಹನಗಳ ಸಹಿತ ಇಬ್ಬರು ಆರೋಪಿಗಳ ಬಂಧನ ಇತರರಿಗಾಗಿ ಶೋಧ

ಹಾಸನ: ಹಾಸನ ಪೊಲೀಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ. 

ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೊಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಈ ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು ಎನ್ನಲಾಗಿದೆ. 

ಹಾಸನದ ಆಲೂರು ಪೊಲೀಸ್ ಠಾಣೆಯ ಪೋಲೀಸರು ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ‌ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ‌ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ. 

ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ