ಹೆಸರಾಂತ ಅರ್ಜೆಂಟೀನಾದ ಮಾಜಿ ಪುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ ಇನ್ನಿಲ್ಲ!

ವಿಶ್ವ ಕಂಡ ಅದ್ಭುತ ಫುಟ್ ಬಾಲ್ ಆಟಗಾರ, ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಯೋಗೊ ಮರಡೋನಾ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ಅಸೌಖ್ಯದಿಂದಿರುವ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

15ನೇ ವಯಸ್ಸಿನಲ್ಲಿ ಮೆರಡೋನ ಅರ್ಜೆಂಟಿನೋಸ್ ಜೂನಿಯರ್ಸ್ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.

ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.

ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Spread the love
  • Related Posts

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿದ್ದು ಇದೀಗ ಸಂಚಾರಕ್ಕೆ ಸುಗಮವಾಗಿದೆ Spread the love

    Spread the love

    You Missed

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 24 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 28 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 64 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 234 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 63 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ