ಹೆಸರಾಂತ ಅರ್ಜೆಂಟೀನಾದ ಮಾಜಿ ಪುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ ಇನ್ನಿಲ್ಲ!

ವಿಶ್ವ ಕಂಡ ಅದ್ಭುತ ಫುಟ್ ಬಾಲ್ ಆಟಗಾರ, ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಯೋಗೊ ಮರಡೋನಾ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ಅಸೌಖ್ಯದಿಂದಿರುವ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

15ನೇ ವಯಸ್ಸಿನಲ್ಲಿ ಮೆರಡೋನ ಅರ್ಜೆಂಟಿನೋಸ್ ಜೂನಿಯರ್ಸ್ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.

ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.

ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Spread the love
  • Related Posts

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

    Spread the love

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

    Spread the love

    You Missed

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 5 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 127 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 144 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 35 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 53 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 32 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ