ಹೆಸರಾಂತ ಅರ್ಜೆಂಟೀನಾದ ಮಾಜಿ ಪುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ ಇನ್ನಿಲ್ಲ!

ವಿಶ್ವ ಕಂಡ ಅದ್ಭುತ ಫುಟ್ ಬಾಲ್ ಆಟಗಾರ, ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಯೋಗೊ ಮರಡೋನಾ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ಅಸೌಖ್ಯದಿಂದಿರುವ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

15ನೇ ವಯಸ್ಸಿನಲ್ಲಿ ಮೆರಡೋನ ಅರ್ಜೆಂಟಿನೋಸ್ ಜೂನಿಯರ್ಸ್ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.

ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.

ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Spread the love
  • Related Posts

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

    Spread the love

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

    Spread the love

    You Missed

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 6 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 55 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 65 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 21 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 78 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 76 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು