ಹೆಸರಾಂತ ಅರ್ಜೆಂಟೀನಾದ ಮಾಜಿ ಪುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ ಇನ್ನಿಲ್ಲ!

ವಿಶ್ವ ಕಂಡ ಅದ್ಭುತ ಫುಟ್ ಬಾಲ್ ಆಟಗಾರ, ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಯೋಗೊ ಮರಡೋನಾ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ಅಸೌಖ್ಯದಿಂದಿರುವ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

15ನೇ ವಯಸ್ಸಿನಲ್ಲಿ ಮೆರಡೋನ ಅರ್ಜೆಂಟಿನೋಸ್ ಜೂನಿಯರ್ಸ್ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.

ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.

ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ