ಶುಕ್ರವಾರದ ರಾಶಿಫಲ: ಯಾರಿಗಿದೆ ಇಂದು ಶುಭಫಲ

ಮೇಷ

ನಿಮ್ಮ ಅಹಂ, ಪ್ರತಿಷ್ಠೆಗಳು ಏಳಿಗೆಗೆ ಅಡ್ಡಗಾಲಾಗುವ ಸಾಧ್ಯತೆ. ಸಾತ್ವಿಕ ನಡವಳಿಕೆಯನ್ನು ರೂಢಿಸಿಕೊಂಡು ಆಗಬಹುದಾದ ನಷ್ಟವನ್ನು ತಪ್ಪಿಸಿಕೊಳ್ಳಿ. ಆದಾಯದಲ್ಲಿ ಅನುಕೂಲ.

ವೃಷಭ

ಸಾರಾಸಾರ ಯೋಚಿಸಿ ತೆಗೆದುಕೊಂಡ ನಿರ್ಧಾರ ನಿಮ್ಮ ಅಗತ್ಯತೆಗಳನ್ನು ಪೂರೈಸಲಿದೆ. ಆದಾಯವು ಹಂತ ಹಂತವಾಗಿ ವೃದ್ಧಿಯಾಗುವುದರಿಂದ ಯಾವುದೇ ಆತಂಕಕ್ಕೆ ಕಾರಣವಿಲ್ಲ.

ಮಿಥುನ

ನಿಮ್ಮ ಬಹುದಿನಗಳ ಕನಸಿಗೊಂದು ಉತ್ತಮ ಚಾಲನೆ ದೊರಕುವುದು. ಯಶಸ್ಸಿನ ಹಾದಿಯಲ್ಲಿ ಸಾಗುವಿರಿ. ಯೋಜಿತ ವ್ಯವಹಾರದಲ್ಲಿ ಬಂಡವಾಳ ವೃದ್ಧಿಯಾಗಲಿದೆ. ಉತ್ತಮ ದಿನವಾಗುವುದು.

ಕಟಕ

ವ್ಯವಹಾರದಲ್ಲಿ ಆತುರತೆ ನಷ್ಟಕ್ಕೆ ದಾರಿಯಾಗುವ ಸಾಧ್ಯತೆ. ಹಿತೈಷಿಗಳೊಂದಿಗೆ ನಿಮ್ಮ ವರ್ಚಸ್ಸಿಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ವ್ಯವಹರಿಸಿ. ಸಮಾಧಾನ ಒಳಿತಿಗೆ ದಾರಿಯಾಗುವುದು.

ಸಿಂಹ

ಹಣಕಾಸಿನ ಅಡಚಣೆಗಳನ್ನು ನಿವಾರಿಸಿಕೊಳ್ಳಲು ಬೇರೊಂದು ಮಾರ್ಗವನ್ನು ಅನುಸರಿಸಲಿದ್ದೀರಿ. ಗೌರವಾನ್ವಿತ ಯೋಗ್ಯ ವ್ಯಕ್ತಿಗಳ ಸಾಂಗತ್ಯದಿಂದಾಗಿ ಸಂತೋಷವನ್ನು ಪಡೆಯಲಿದ್ದೀರಿ.

ಕನ್ಯಾ

ನಿಮ್ಮ ಮಿತಿಯನ್ನರಿತು ಮಾಡಿದ ವ್ಯವಹಾರಗಳು ಅನುಕೂಲಕರವಾಗಿ ಆದಾಯ ತರಲಿದೆ. ವ್ಯವಹಾರದಲ್ಲಿನ ಭಯ ನಿವಾರಣೆಯಾಗಿ ಉತ್ತೇಜನವನ್ನು ಪಡೆಯುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

ತುಲಾ

ಅನಿರೀಕ್ಷಿತ ಸಹಾಯ ದೊರಕುವುದರ ಮೂಲಕ ಅನುಕೂಲಕರ ಬೆಳವಣಿಗೆಯನ್ನು ಕಾಣುವಿರಿ. ಕೈಗೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದಲಿದ್ದೀರಿ. ವಿದ್ಯಾಭ್ಯಾಸಕ್ಕೆ ಉತ್ತಮ ಚಾಲನೆ ದೊರಕುವುದು.

ವೃಶ್ಚಿಕ

ಸರಳ ಮತ್ತು ಅಚ್ಚುಕಟ್ಟುತನದ ವ್ಯವಹಾರದಿಂದಾಗಿ ದುಗುಡಗೊಂಡಿದ್ದ ಮನಸ್ಸಿಗೆ ನೆಮ್ಮದಿಯು ದೊರಕಲಿದೆ. ಸಂಗಾತಿಯೊಂದಿಗಿನ ಮನಸ್ತಾಪ ಶಮನವಾಗಿ ಸುಖ ಜೀವನ ನಿಮ್ಮದಾಗಲಿದೆ.

ಧನು

ನಿಮ್ಮ ಯೋಜಿತ ಮಾರ್ಗವನ್ನು ಸಮರ್ಥಿಸಿಕೊಳ್ಳುವಿರಿ. ಉತ್ತಮ ಬೆಂಬಲ ದೊರಕುವುದು. ಅನುಕೂಲಕರ ಪ್ರಯಾಣದಲ್ಲಿ ಉತ್ತಮ ಸಾಧನೆ ನಿಮ್ಮದಾಗಲಿದೆ.

ಮಕರ

ಆರ್ಥಿಕ ಚಟುವಟಿಕೆಯಲ್ಲಿ ನಿಮ್ಮ ಗಮನಕ್ಕೆ ಬಾರದಂತೆ ಉತ್ತಮ ಆದಾಯವನ್ನು ಗಳಿಸಲಿದ್ದೀರಿ. ಚಿಂತೆಯಿಂದ ಮಕ್ತರಾಗಿ ಲವಲವಿಕೆಯ ದಿನವನ್ನಾಗಿಸಿಕೊಳ್ಳುವಿರಿ. ಶುಭ ಸಮಾಚಾರ ಕೇಳುವಿರಿ.

ಕುಂಭ

ಹಿರಿಯರ ಸಹಾಯದಿಂದ ಉನ್ನತ ಸಾಧನೆಯನ್ನು ಮಾಡಲಿದ್ದೀರಿ. ವಿವಿಧ ಮೂಲಗಳಿಂದ ಉತ್ತಮ ಆದಾಯವನ್ನು ಪಡೆಯಲಿದ್ದೀರಿ. ಉತ್ತಮ ಆರೋಗ್ಯ ನಿಮ್ಮದಾಗಲಿದೆ.

ಮೀನ

ಸೋಲಿಲ್ಲದ ಮುನ್ನಡೆಯ ಮಾರ್ಗದಲ್ಲಿ ಕಾರ್ಯ ಚಟುವಟಿಕೆಗಳು ವೃದ್ಧಿಯಾಗಲಿವೆ. ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 23 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ