ಗೋಡೇಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ.

ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಸ್ವಾಮೀಜಿ ಅವರು 1965 ರಲ್ಲಿ ಮಠದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಇಂದು ಸಿದ್ದರಾಮ ಸ್ವಾಮೀಜಿಗಳಿಗೆ ಹೃದಯಾಘಾತವಾಗಿದ್ದು, ಮಠದಲ್ಲಿಯೇ ಸ್ವಾಮೀಜಿಗಳು ಕೊನೆಯುಸಿರೆಳೆದಿದ್ದಾರೆ. ನಾಳೆ ಸ್ವಾಮೀಜಿಗಳ ಕ್ರಿಯಾ ಸಮಾಧಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 179 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ