ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಲಸಂಪನ್ಮೂಲ ಸಚಿವ! ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ

ಬೆಂಗಳೂರು: ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜಿನಾಮೆ ಬೆನ್ನಲ್ಲೇ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ಗೋಕಾಕ್ ನಲ್ಲಿ ಬೆಂಬಲಿಗರಿಂದ ಹೈಡ್ರಾಮ ಮುಂದುವರಿದು ಸೀಮೆ ಎಣ್ಣೆ ಸುರಿದು ಕೊಂಡು ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.


ಸಿಡಿ ಬಹಿರಂಗದ ಹಿನ್ನೆಲೆ ಇಂದು ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.‌ ಇಂದು ಬೆಳಗ್ಗೆಯಿಂದಲೂ ಸಿಡಿ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆದ ನಂತರ ರಾಜೀನಾಮೆ ಸಲ್ಲಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಮೂಲಕ ಆರೋಪ ನಿರಾಧಾರ ಎಂದು ಸಾಬೀತಾದ ನಂತರ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಷರತ್ತಿನೊಂದಿಗೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ