ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 114 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ