ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ