ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ