ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 36 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 71 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 39 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 83 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 79 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 22 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ