ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 99 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ