ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 3 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 8 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 9 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 7 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 11 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 17 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ