ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 6 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ