ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 20 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 96 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 123 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 120 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 48 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!