ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 5 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 7 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 10 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 14 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ