ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ.

<p>ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.</p>

ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು.

<p>ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.</p>

ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು ಚಿನ್ನದಂಗಡಿಗಳತ್ತ ಹೆಜ್ಜೆ ಹಾಕಿದ್ದರು.

<p>ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  </p>

ಇದಾದ ಬಳಿಕ ಮತ್ತೆ ಹಾವೇಣಿ ಆಟ ಆರಂಭಿಸಿದ್ದ ಚಿನ್ನ ಗ್ರಾಹಕರನ್ನು ಗೊಂದಲಕ್ಕೆ ದೂಡಿತ್ತು. ಆದರೀಗ ಮತ್ತೆ ಚಿನ್ನದ ದರ ಭಾರೀ ಕುಸಿತ ಕಂಡಿದೆ.  

<p>ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.</p>

ಈ ವರ್ಷದಲ್ಲಿ ಮೊದಲ ಬಾರಿ ಚಿನ್ನದ ದರ ಅತ್ಯಂತ ಕಡಿಮೆಯಾಗಿದೆ. ಇಷ್ಟು ಮಾತ್ರವಲ್ಲ ಲಾಕ್‌ಡೌನ್ ಬಳಿಕ ಚಿನ್ನದ ದರ ಇಷ್ಟೊಂದು ಕಡಿಮೆಯಾಗಿದ್ದು ಇದೇ ಮೊದಲು.

<p>ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.</p>

ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆಯಾಗದೇ ತಟಸ್ಥವಾಗಿದ್ದ ಚಿನ್ನದ ರೇಟ್ ಮತ್ತೆ ಕುಸಿದಿದೆ.

<p>ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.</p>

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ  500 ರೂ. ಇಳಿಕೆಯಾಗಿ ದರ  43,750 ರೂಪಾಯಿ ಆಗಿದೆ.

<p>ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.</p>

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 560ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.

<p>ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.</p>

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 71,200ರೂ ಆಗಿದೆ.

<p>ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ</p>

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ

Spread the love
  • Related Posts

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…

    Spread the love

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.…

    Spread the love

    You Missed

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 59 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 53 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 70 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 163 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 152 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 45 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ