ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ

ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್‌ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ ಮಾರ್ಗದರ್ಶನವಿರಲಿದೆ. FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.

  1. www.FB.com/HJSBengaluru
  2. www.Youtube.com/HJSKarnataka
Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ