ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ

ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್‌ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ ಮಾರ್ಗದರ್ಶನವಿರಲಿದೆ. FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.

  1. www.FB.com/HJSBengaluru
  2. www.Youtube.com/HJSKarnataka
Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು