ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!

ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು.

ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್ ಶಬರಿಮಲೆ ವಿಶೇಷ ಆಯುಕ್ತರಿಗೆ ಆದೇಶ ನೀಡಿದೆ.

ಟಿಡಿಬಿಯ ಪ್ರತಿನಿಧಿಯೂ ಈ ವಿಷಯಕ್ಕೆ ಯಾವುದೇ ಆಧಾರವಿಲ್ಲ, ಇದು ಸುಳ್ಳು ಎಂದು ತಿಳಿಸಿತ್ತು. ಆ ಬಳಿಕವೂ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯೂ ವಿವರವಾದ ಪೂರ್ತಿ ವರದಿ ನೀಡುವಂತೆ ತಿಳಿಸಿದೆ.

ನ್ಯಾಯಮೂರ್ತಿ ಅನಿಲ್ ಕೆ ನರೇನ್ ದ್ರಾನ್ ಮತ್ತು ನ್ಯಾಯಮೂರ್ತಿ ಪಿ.ಜಿ.ಅಜಿತ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

Spread the love
  • Related Posts

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ…

    Spread the love

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

    Spread the love

    You Missed

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    • By admin
    • February 28, 2026
    • 104 views
    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • February 26, 2026
    • 49 views
    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 102 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 163 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 76 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 36 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು