ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!

ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು.

ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್ ಶಬರಿಮಲೆ ವಿಶೇಷ ಆಯುಕ್ತರಿಗೆ ಆದೇಶ ನೀಡಿದೆ.

ಟಿಡಿಬಿಯ ಪ್ರತಿನಿಧಿಯೂ ಈ ವಿಷಯಕ್ಕೆ ಯಾವುದೇ ಆಧಾರವಿಲ್ಲ, ಇದು ಸುಳ್ಳು ಎಂದು ತಿಳಿಸಿತ್ತು. ಆ ಬಳಿಕವೂ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯೂ ವಿವರವಾದ ಪೂರ್ತಿ ವರದಿ ನೀಡುವಂತೆ ತಿಳಿಸಿದೆ.

ನ್ಯಾಯಮೂರ್ತಿ ಅನಿಲ್ ಕೆ ನರೇನ್ ದ್ರಾನ್ ಮತ್ತು ನ್ಯಾಯಮೂರ್ತಿ ಪಿ.ಜಿ.ಅಜಿತ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 10 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 28 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 48 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ