ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!

ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು.

ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್ ಶಬರಿಮಲೆ ವಿಶೇಷ ಆಯುಕ್ತರಿಗೆ ಆದೇಶ ನೀಡಿದೆ.

ಟಿಡಿಬಿಯ ಪ್ರತಿನಿಧಿಯೂ ಈ ವಿಷಯಕ್ಕೆ ಯಾವುದೇ ಆಧಾರವಿಲ್ಲ, ಇದು ಸುಳ್ಳು ಎಂದು ತಿಳಿಸಿತ್ತು. ಆ ಬಳಿಕವೂ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯೂ ವಿವರವಾದ ಪೂರ್ತಿ ವರದಿ ನೀಡುವಂತೆ ತಿಳಿಸಿದೆ.

ನ್ಯಾಯಮೂರ್ತಿ ಅನಿಲ್ ಕೆ ನರೇನ್ ದ್ರಾನ್ ಮತ್ತು ನ್ಯಾಯಮೂರ್ತಿ ಪಿ.ಜಿ.ಅಜಿತ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

Spread the love
  • Related Posts

    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    ಬೆಳ್ತಂಗಡಿ: ತಾಲೂಕಿನ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾ.ಪಂ ನಿವೃತ್ತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಆಯೋಜಿಸಲಾದ ವಿಶಿಷ್ಟ ಕೃತಜ್ಞತಾ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು. ತಮ್ಮ ದೀರ್ಘ ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ವಿಭಿನ್ನವಾಗಿ…

    Spread the love

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣದ ಸಾರಾಂಶ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ…

    Spread the love

    You Missed

    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    • By admin
    • April 5, 2026
    • 31 views
    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    • By admin
    • April 4, 2026
    • 61 views
    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    • By admin
    • April 4, 2026
    • 221 views
    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    • By admin
    • April 4, 2026
    • 43 views
    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    • By admin
    • April 3, 2026
    • 40 views
    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 31 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!