ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ -ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿಯ ಕುಪೆಟ್ಟಿಯಲ್ಲಿ ಇಂದು ಶ್ರೀ ಗಣೇಶ್ ಭಜನಾಮಂದಿರ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ನೆರವೇರಿಸಿ, ಮಾತನಾಡಿದ ಅವರು ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ. ಊರಿನ ಜನರು ಎಲ್ಲರೂ ಸೇರಿದರೆ ಇಂಥ ಸಭಾಭವನದ ನಿರ್ಮಾಣದ ಕಾರ್ಯ ಕಷ್ಟವಲ್ಲ. ತಾಲೂಕಿನ ಶಾಸಕನಾಗಿ ನನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡುತ್ತೇನೆ ಎಂದು ಹೇಳಿದರು.


ಮುಖ್ಯ ಅತಿಥಿ ರೈತಬಂಧು ಆಹಾರೋದ್ಯಮದ ಮಾಲಕರಾದ ಶ್ರೀ ಶಿವಶಂಕರ ನಾಯಕ್ ಮಾತನಾಡಿ ಇಂಥ ಪುಣ್ಯದ ಕೆಲಸದಲ್ಲಿ ಕೋಟಿ ಕೊಟ್ಟವರು ಮತ್ತು ಹತ್ತು ರೂಪಾಯಿ ಕೊಟ್ಟವರು ಎಲ್ಲರೂ ಒಂದೇ ಎಂದು ನಾವು ಅವರನ್ನು ಒಂದೇ ದೃಷ್ಟಿಯಿಂದ ನೋಡಬೇಕು ಎಂದರು.
ಇನ್ನೋರ್ವ ಮುಖ್ಯ ಅತಿಥಿ ಪ್ರಗತಿ ಶಿಕ್ಷಣ ಸಂಸ್ಥೆ ಕಾಣಿಯೂರು ಇದರ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾಲಾಡಿ ಮಾತನಾಡಿ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕೃತಿಯನ್ನು ಕಳಿಸಬೇಕು ಮತ್ತು ಇಂತಹ ಭಜನಾಮಂದಿರದ ಮೂಲಕ ಅಂತ ಕಾರ್ಯ ನಡೆಯಬೇಕು ಎಂದರು.

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಯೋಗೀಶ್ ಕುಮಾರ್ ಕಡ್ತಿಲ ಮಾತನಾಡಿ ಯುವ ಪೀಳಿಗೆ ಇಂತಹ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗುವುದು ಸಂತಸದ ವಿಷಯ ಎಂದರು.


ಈ ಸಂದರ್ಭದಲ್ಲಿ ಭಜನಾ ಮಂದಿರ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಸುಧೀರ್ ಕೆ. ಎನ್ ಹಲೇಜಿ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಪ್ಪೆಟ್ಟಿ ಉಪಸ್ಥಿತರಿದ್ದರು.

ಶ್ರೀ ಪ್ರಕಾಶ್ ವಾದ್ಯ ಕೊಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಉಪನ್ಯಾಸಕ ಶ್ರೀ ಸುಧೀರ್ ಕೆ.ಎನ್ ಧನ್ಯವಾದಗೈದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ