ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.

ಈ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ವಿಚಾರಿಸಲು ಮಾಜಿ ಸಚಿವ ಹೆಚ್,ಡಿ ರೇವಣ್ಣ ಹಾಗೂ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದಾರೆ.

Spread the love
  • Related Posts

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ…

    Spread the love

    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    ನವದೆಹಲಿ: ಚಂದ್ರಪುರಂ ಪೊನ್ನುಸಾಮಿ ರಾಧಾಕೃಷ್ಣನ್ (ಜನನ 20 ಅಕ್ಟೋಬರ್ 1957) ಒಬ್ಬ ಭಾರತೀಯ ರಾಜಕಾರಣಿ ಮತ್ತು ಉದ್ಯಮಿಯಾಗಿದ್ದು, ಅವರು ಜುಲೈ 31 ರಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್‌ನ…

    Spread the love

    You Missed

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    • By admin
    • September 14, 2025
    • 50 views
    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    • By admin
    • September 12, 2025
    • 70 views
    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    • By admin
    • September 9, 2025
    • 92 views
    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 368 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 78 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 357 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ