ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೈವ ನರ್ತಕರಿಗೆ , ಸಹಾಯಕರಿಗೆ , ಸೇವಕರ ಕುಟುಂಬಕ್ಕೆ ಆಗತ್ಯ ಆಹಾರ ವಸ್ತುಗಳ ವಿತರಣೆ

ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ.

ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ.

ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 KG ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೋನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ.

ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಇವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ