ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ ದಿನಗಳಲ್ಲಿ ಯುವಕರನ್ನು ಸಹ ಬಿಡುತ್ತಿಲ್ಲ. ಅಂದರೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅನೇಕ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅದರಲ್ಲೂ ವಿಶೇಷವಾಗಿ ಪುರುಷರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯವಾಗಿ ನಾನಾ ಕಾರಣಗಳಿವೆ. ಅದರಲ್ಲಿ ಜೀವನಶೈಲಿ, ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳು, ಮಾನಸಿಕ ಒತ್ತಡ, ಅನುವಂಶಿಕ ಸಮಸ್ಯೆಗಳು ಪ್ರಮುಖವಾಗಿದೆಅನೇಕ ಪುರುಷರು ಆಫೀಸಿನಲ್ಲಿ ಗಂಟೆಗಳ ಕಾಲ ಕುಳಿತಲ್ಲೇ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಅಲ್ಲದೇ ತರಕಾರಿಗಳು ಮತ್ತು ಹಣ್ಣುಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವ ಬದಲು ಜಂಕ್ ಫುಡ್‌ಗಳ ಮೊರೆ ಹೋಗಿದ್ದಾರೆ. ಇವುಗಳ ಸೆವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.ಇದರಿಂದಾಗಿ ಹೃದಯಕ್ಕೆ ಸಾಕಷ್ಟು ರಕ್ತದ ಹರಿವು ಆಗುವುದಿಲ್ಲ. ಹೃದಯಕ್ಕೆ ಆಮ್ಲಜನಕದ ಪೂರೈಕೆ ಕೂಡ ಕಡಿಮೆ ಆಗುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ಹಾರ್ಟ್ ಅಟ್ಯಾಕ್ಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಮಾನಸಿಕ ಒತ್ತಡ. ಪುರುಷರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಸದಾ ಒತ್ತಡದ ಮಧ್ಯೆ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ.ಈ ಒತ್ತಡವು ಹೃದಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಇಂತಹ ಸಮಯದಲ್ಲಿ ದುಃಖ ಮತ್ತು ನಕಾರಾತ್ಮಕ ಭಾವನೆಗಳು ಹೃದಯ ಬಡಿತವನ್ನು ಹೆಚ್ಚಿಸುತ್ತವೆ ಮತ್ತು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ.ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ.

ಅನೇಕ ಪುರುಷರು ಕಚೇರಿಗಳಲ್ಲಿ ದೀರ್ಘಕಾಲ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಹೀಗೆ ಕುರ್ಚಿಯ ಮೇಲೆ ಹೆಚ್ಚು ಸಮಯ ಕುಳಿತುಕೊಂಡೇ ಕಳೆಯುವುದರಿಂದ ದೇಹಕ್ಕೆ ಯಾವುದೇ ವ್ಯಾಯಾಮ ಸಿಗುವುದಿಲ್ಲ. ದೈಹಿಕ ವ್ಯಾಯಾಮದ ಕೊರತೆಯು ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ. ಆದರೆ, ಇದು ಹೃದಯಕ್ಕೆ ಅಪಾಯಕಾರಿ ಆಗಿದೆ.ಪುರುಷರಲ್ಲಿ ಆನುವಂಶಿಕ ಹೃದಯ ಅಸ್ವಸ್ಥತೆಗಳು ಪ್ರಮುಖ ಅಂಶವಾಗಿದೆ. ವಯಸ್ಕರಿಗೆ ಹೃದ್ರೋಗ, ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿದ್ದರೆ, ಆ ಸಮಸ್ಯೆಗಳನ್ನು ಆನುವಂಶಿಕವಾಗಿ ಪಡೆಯಬಹುದು. ಇದರರ್ಥ ಹೃದಯಾಘಾತಕ್ಕೆ ಒಳಗಾದ ಅಜ್ಜಿಯರು ಅಥವಾ ಇತರ ಕುಟುಂಬದ ಸದಸ್ಯರು ಅನುಭವಿಸಿದ ಅಪಾಯ ನಿಮಗೂ ಆಗಬಹುದು.

ಇವುಗಳಲ್ಲದೇ ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಧೂಮಪಾನವು ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ಅಧಿಕ ತೂಕವು ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.ಒಟ್ಟಾರೆ, ಪುರುಷರಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಜೀವನಶೈಲಿ, ಅವರ ಆಹಾರ ಪದ್ಧತಿ, ದೈಹಿಕ ವ್ಯಾಯಾಮ, ಮಾನಸಿಕ ಒತ್ತಡ ಮತ್ತು ಅನುವಂಶಿಕ ಅಂಶಗಳ ಮೇಲೆ ಅವಲಂಬಿತವಾಗಿದೆ. ನಾವು ಪ್ರತಿದಿನ ನಮ್ಮ ಜೀವನಶೈಲಿಯ ಬಗ್ಗೆ ಕೇಂದ್ರೀಕರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ