ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ