ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 9 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 10 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ