ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ