ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 3 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 11 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ