ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ

🚩 ವಿಶೇಷ ಸಂವಾದ 🚩

ವಿಷಯ:- ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?

ಈಗ ಸದ್ಯದ ಕೋರೋನಾ ಮಹಾಮಾರಿಯ ಕಾರಣದಿಂದ ಎಲ್ಲಾ ಕಡೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವುದು ನಿಷೇಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಹೇಗೆ ಗಣೇಶೋತ್ಸವ ವನ್ನು ಆಚರಿಸಬೇಕು? ಸಂಕಟಕಾಲದ ಕಾಲದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಧರ್ಮ ಶಾಸ್ತ್ರ ಏನು ಹೇಳುತ್ತದೆ? ಸಂಕಟಕಾಲದಲ್ಲಿ ಹೇಗೆ ಗಣೇಶೋತ್ಸವ ಆಚರಿಸಬೇಕು? ಅದರ ಬಗ್ಗೆ ಕಾನೂನು ಕ್ಷೇತ್ರದ ತಜ್ಞರು, ಆಧ್ಯಾತ್ಮಿಕ ಕ್ಷೇತ್ರದ ಸಾಧಕರ ಜೊತೆಗೆ ವಿಶೇಷ ಸಂವಾದ ಆಯೋಜಸಲಾಗಿದೆ.

ತಪ್ಪದೇ ಇದರಲ್ಲಿ ಕುಟುಂಬ ಸಮೇತ ಭಾಗವಹಿಸಿ.

ವಕ್ತಾರರು

🎤 ಶ್ರೀ ಶ್ಯಾಮ ಪ್ರಸಾದ್ ಕೈಲಾರ್ ನ್ಯಾಯವಾದಿಗಳು, ಪುತ್ತೂರು.

🎤 ಸೌ. ಲಕ್ಷ್ಮೀ ಪೈ
ಸನಾತನ ಸಂಸ್ಥೆ

🎤 ಶ್ರೀ ಗುರುಪ್ರಸಾದ ಗೌಡ
ರಾಜ್ಯ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ

ಅವಶ್ಯವಾಗಿ ವೀಕ್ಷಿಸಿ:

🗓️ ದಿನಾಂಕ : ನಾಳೆ, 18 ಆಗಸ್ಟ್ 2020, ಮಂಗಳವಾರ

ಸಮಯ : ಸಂಜೆ 7 ರಿಂದ 8.30

📞ಸಂಪರ್ಕ: 9343017001

Watch Live and Get Updates :

◻️ youtube.com/HJSKarnataka

◻️ facebook.com/HJSBengaluru

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 7 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 9 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ