ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಾಧು ಕಾಂತಿ ಪ್ರಸಾದ ಇವರು ಕೇಸರಿ ವಸ್ತ್ರವನ್ನು ಹಾಕಿಕೊಂಡಿದ್ದರೆಂದು ಅನಸ ಕುರೈಶಿ ನಿಂದಿಸಿದನು ಹಾಗೂ ಇದನ್ನು ವಿರೋಧಿಸಿದ್ದರಿಂದ ಮತಾಂಧನು ಹಿಗ್ಗಾಮುಗ್ಗಾ ಥಳಿಸುತ್ತಾ ಆ ಸಾಧುವಿನ ಹತ್ಯೆ ಮಾಡಿದನು. ಇದರಿಂದ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಕೇಸರಿ ವಸ್ತ್ರ ಹಾಕುವವರನ್ನು ಗುರಿಯಾಗಿಸುತ್ತಿದ್ದಾರೆ, ಎಂಬುದು ಗಮನಕ್ಕೆ ಬರುತ್ತದೆ. ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ, ಅನಸ ಕುರೈಶಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇದೆಯೋ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

ಮೊದಲಿಗೆ ಪಾಲ್ಘರ್, ಬುಲಂದಶಹರ್, ನಾಂದೇಡ್ ಮತ್ತು ಈಗ ಮೀರತ್‌ನಲ್ಲಿ ಸನ್ಯಾಸಿಗಳ ಹತ್ಯಾ ಸರಣಿ ನಡೆಯುತ್ತಲೇ ಇದೆ. ಈ ಘಟನೆಗಳಿಂದ ಹಿಂದೂ ಸಮಾಜದಲ್ಲಿ ಆಕ್ರೋಶದ ಭಾವನೆ ಇದೆ. ಒಂದುವೇಳೆ ಈ ಘಟನೆ ಮುಸಲ್ಮಾನರ ಅಥವಾ ಇನ್ನೊಂದು ಸಮುದಾಯದ ವ್ಯಕ್ತಿಯ ವಿಷಯದಲ್ಲಿ ಸಂಭವಿಸಿದ್ದರೆ, ಜಾತ್ಯತೀತವಾದಿಗಳು ‘ಮಾಬ್ ಲಿಂಚಿಂಗ್’ ಹೇಳುತ್ತಾ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡಿ ಹಿಂದುತ್ವವನ್ನು ದೂಷಿಸುತ್ತಿದ್ದರು; ಆದರೆ ಮೃತಪಟ್ಟವರು ಹಿಂದೂ ಸಾಧು ಮತ್ತು ಹಂತಕ ಮುಸಲ್ಮಾನನಾಗಿದ್ದಾನೆ. ಆದ್ದರಿಂದ ಯಾವುದೇ ಪ್ರಗತಿಪರ ನಾಯಕನು ಖಂಡಿಸಿಲ್ಲ. ಇದು ಭಾರತದಲ್ಲಿ ಜಾತ್ಯತೀತತೆಯ ಸೋಲಾಗಿದೆ. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಸಾಧುಗಳ ಹತ್ಯೆಯ ಮೂಲವನ್ನು ಪತ್ತೆ ಹಚ್ಚಿ ಹಿಂದೂಗಳಿಗೆ ನ್ಯಾಯ ನೀಡುತ್ತಾರೆ ಎಂದು ನಾವು ಆಶಿಸುತ್ತೇವೆ ಎಂದೂ ಶ್ರೀ. ಶಿಂದೆಯವರು ಪ್ರಕಟಣೆಯಲ್ಲಿ ಹೇಳಿಕೆ ನಿಡಿದ್ದಾರೆ

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ