ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಾಧು ಕಾಂತಿ ಪ್ರಸಾದ ಇವರು ಕೇಸರಿ ವಸ್ತ್ರವನ್ನು ಹಾಕಿಕೊಂಡಿದ್ದರೆಂದು ಅನಸ ಕುರೈಶಿ ನಿಂದಿಸಿದನು ಹಾಗೂ ಇದನ್ನು ವಿರೋಧಿಸಿದ್ದರಿಂದ ಮತಾಂಧನು ಹಿಗ್ಗಾಮುಗ್ಗಾ ಥಳಿಸುತ್ತಾ ಆ ಸಾಧುವಿನ ಹತ್ಯೆ ಮಾಡಿದನು. ಇದರಿಂದ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಕೇಸರಿ ವಸ್ತ್ರ ಹಾಕುವವರನ್ನು ಗುರಿಯಾಗಿಸುತ್ತಿದ್ದಾರೆ, ಎಂಬುದು ಗಮನಕ್ಕೆ ಬರುತ್ತದೆ. ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ, ಅನಸ ಕುರೈಶಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇದೆಯೋ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

ಮೊದಲಿಗೆ ಪಾಲ್ಘರ್, ಬುಲಂದಶಹರ್, ನಾಂದೇಡ್ ಮತ್ತು ಈಗ ಮೀರತ್‌ನಲ್ಲಿ ಸನ್ಯಾಸಿಗಳ ಹತ್ಯಾ ಸರಣಿ ನಡೆಯುತ್ತಲೇ ಇದೆ. ಈ ಘಟನೆಗಳಿಂದ ಹಿಂದೂ ಸಮಾಜದಲ್ಲಿ ಆಕ್ರೋಶದ ಭಾವನೆ ಇದೆ. ಒಂದುವೇಳೆ ಈ ಘಟನೆ ಮುಸಲ್ಮಾನರ ಅಥವಾ ಇನ್ನೊಂದು ಸಮುದಾಯದ ವ್ಯಕ್ತಿಯ ವಿಷಯದಲ್ಲಿ ಸಂಭವಿಸಿದ್ದರೆ, ಜಾತ್ಯತೀತವಾದಿಗಳು ‘ಮಾಬ್ ಲಿಂಚಿಂಗ್’ ಹೇಳುತ್ತಾ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡಿ ಹಿಂದುತ್ವವನ್ನು ದೂಷಿಸುತ್ತಿದ್ದರು; ಆದರೆ ಮೃತಪಟ್ಟವರು ಹಿಂದೂ ಸಾಧು ಮತ್ತು ಹಂತಕ ಮುಸಲ್ಮಾನನಾಗಿದ್ದಾನೆ. ಆದ್ದರಿಂದ ಯಾವುದೇ ಪ್ರಗತಿಪರ ನಾಯಕನು ಖಂಡಿಸಿಲ್ಲ. ಇದು ಭಾರತದಲ್ಲಿ ಜಾತ್ಯತೀತತೆಯ ಸೋಲಾಗಿದೆ. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಸಾಧುಗಳ ಹತ್ಯೆಯ ಮೂಲವನ್ನು ಪತ್ತೆ ಹಚ್ಚಿ ಹಿಂದೂಗಳಿಗೆ ನ್ಯಾಯ ನೀಡುತ್ತಾರೆ ಎಂದು ನಾವು ಆಶಿಸುತ್ತೇವೆ ಎಂದೂ ಶ್ರೀ. ಶಿಂದೆಯವರು ಪ್ರಕಟಣೆಯಲ್ಲಿ ಹೇಳಿಕೆ ನಿಡಿದ್ದಾರೆ

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ