ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಾಧು ಕಾಂತಿ ಪ್ರಸಾದ ಇವರು ಕೇಸರಿ ವಸ್ತ್ರವನ್ನು ಹಾಕಿಕೊಂಡಿದ್ದರೆಂದು ಅನಸ ಕುರೈಶಿ ನಿಂದಿಸಿದನು ಹಾಗೂ ಇದನ್ನು ವಿರೋಧಿಸಿದ್ದರಿಂದ ಮತಾಂಧನು ಹಿಗ್ಗಾಮುಗ್ಗಾ ಥಳಿಸುತ್ತಾ ಆ ಸಾಧುವಿನ ಹತ್ಯೆ ಮಾಡಿದನು. ಇದರಿಂದ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಕೇಸರಿ ವಸ್ತ್ರ ಹಾಕುವವರನ್ನು ಗುರಿಯಾಗಿಸುತ್ತಿದ್ದಾರೆ, ಎಂಬುದು ಗಮನಕ್ಕೆ ಬರುತ್ತದೆ. ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ, ಅನಸ ಕುರೈಶಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇದೆಯೋ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

ಮೊದಲಿಗೆ ಪಾಲ್ಘರ್, ಬುಲಂದಶಹರ್, ನಾಂದೇಡ್ ಮತ್ತು ಈಗ ಮೀರತ್‌ನಲ್ಲಿ ಸನ್ಯಾಸಿಗಳ ಹತ್ಯಾ ಸರಣಿ ನಡೆಯುತ್ತಲೇ ಇದೆ. ಈ ಘಟನೆಗಳಿಂದ ಹಿಂದೂ ಸಮಾಜದಲ್ಲಿ ಆಕ್ರೋಶದ ಭಾವನೆ ಇದೆ. ಒಂದುವೇಳೆ ಈ ಘಟನೆ ಮುಸಲ್ಮಾನರ ಅಥವಾ ಇನ್ನೊಂದು ಸಮುದಾಯದ ವ್ಯಕ್ತಿಯ ವಿಷಯದಲ್ಲಿ ಸಂಭವಿಸಿದ್ದರೆ, ಜಾತ್ಯತೀತವಾದಿಗಳು ‘ಮಾಬ್ ಲಿಂಚಿಂಗ್’ ಹೇಳುತ್ತಾ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡಿ ಹಿಂದುತ್ವವನ್ನು ದೂಷಿಸುತ್ತಿದ್ದರು; ಆದರೆ ಮೃತಪಟ್ಟವರು ಹಿಂದೂ ಸಾಧು ಮತ್ತು ಹಂತಕ ಮುಸಲ್ಮಾನನಾಗಿದ್ದಾನೆ. ಆದ್ದರಿಂದ ಯಾವುದೇ ಪ್ರಗತಿಪರ ನಾಯಕನು ಖಂಡಿಸಿಲ್ಲ. ಇದು ಭಾರತದಲ್ಲಿ ಜಾತ್ಯತೀತತೆಯ ಸೋಲಾಗಿದೆ. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಸಾಧುಗಳ ಹತ್ಯೆಯ ಮೂಲವನ್ನು ಪತ್ತೆ ಹಚ್ಚಿ ಹಿಂದೂಗಳಿಗೆ ನ್ಯಾಯ ನೀಡುತ್ತಾರೆ ಎಂದು ನಾವು ಆಶಿಸುತ್ತೇವೆ ಎಂದೂ ಶ್ರೀ. ಶಿಂದೆಯವರು ಪ್ರಕಟಣೆಯಲ್ಲಿ ಹೇಳಿಕೆ ನಿಡಿದ್ದಾರೆ

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 3 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 11 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ