ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

    Spread the love

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ, ಬಿಜೆಪಿ 2 ಸ್ಥಾನ ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿದ್ದು,…

    Spread the love

    You Missed

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 6 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 31 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 84 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 66 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 60 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    • By admin
    • June 18, 2026
    • 43 views
    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”