ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 7 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ