ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!

ಮಂಗಳೂರು:  ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ.

ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಕಂಡು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಹಾಕಲು ಮುಂದಾಗಿದ್ದಾರೆ.

ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ.

ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.

ಈ ಬಗ್ಗೆ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ನಿಯಮ ಉಲ್ಲಂಘನೆಯಾಗಿದ್ದರಿಂದ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Spread the love
  • Related Posts

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಬೆಳ್ತಂಗಡಿ: ಮಡಂತ್ಯಾರು ಸಮೀಪದ ಕೊಲ್ಪೆದ ಬೈಲು ಎಂಬಲ್ಲಿ ಏ.12 ರಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಲ್ಪದ ಬೈಲು ರಸ್ತೆಯ ಬಳಿ ಮಕ್ಕಳಿಬ್ಬರ ಜೊತೆ ಮಹಿಳೆಯರಿಬ್ಬರು ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಮಂಗಳೂರು…

    Spread the love

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಿಲ್ಲೂರು,ರಾಗಿಕುಮೇರ್ ಮನೆ ನಿವಾಸಿ ಕೊರಗಪ್ಪ ಮತ್ತು ಲಲಿತಾ ದಂಪತಿಗಳ ಮೊದಲ ಪುತ್ರ ಶಶಿರಾಜ್ ಪೂಜಾರಿ (34) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

    Spread the love

    You Missed

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 23 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 58 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 30 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 9 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 28 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 35 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ