ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು ಹೋರಾಟ ಮಾಡುವುದು ಅವಶ್ಯ: ಶ್ರೀಧರ್ ಗೌಡ ಈದು

ನಾವುರ: ಶಿವಪಾರ್ವತಿ ಭಜನಾ ಮಂಡಳಿ ಪುಳಿತ್ತಡಿ ಶಿವ ಪ್ರೆಂಡ್ಸ್ ನಾವುರ ಇದರ ಸಹಭಾಗಿತ್ವದಲ್ಲಿ ರಾಜ್ಯ ಮಟ್ಟದ ಹೊನಳು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾಟ ನಾವುರದಲ್ಲಿ ನಡೆಯಿತು.

ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಈದು ಕ್ರೀಡಾ ಚಟುವಟಿಕೆಗಳ ಮೂಲಕ ಸಮುದಾಯ ಭಾಂಧವರ ಮದ್ಯೆ ಭಾಂದವ್ಯ ವೃದ್ದಿಸುತ್ತಿದೆ ಸಮುದಾಯ ಎದುರಿಸುತ್ತಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕಾನೂನು ರೀತಿಯಲ್ಲಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಗಮನಸೆಳೆಯುವ ಪ್ರಯತ್ನ ಮಾಡಲಾಗುತ್ತಿದ್ದು. ಸಂವಿಧಾನ ನೀಡಿರುವ ಹಕ್ಕುಗಳನ್ನು ಪ್ರತಿಪಾದಿಸುವ ಜೊತೆಗೆ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಿದಾಗ ಯಶಸ್ಸು ಸಾಧ್ಯ ಎಂದರು. ಬಂಗಾಡಿ ಸಿ.ಎ ಬ್ಯಾಂಕ್ ನ ಅಧ್ಯಕ್ಷರಾದ ಹರೀಶ್ ಮೋರ್ತಾಜೆರವರು ಮಾತನಾಡಿ ರಾಜ್ಯ ಮಟ್ಟದ ಪಂದ್ಯಾಟ ನಾವುರದಲ್ಲಿ ನಡೆಯುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಧಾರ್ಮಿಕ ಕ್ಷೇತ್ರದಲ್ಲಿ ಮಲೆಕುಡಿಯರ ಕೊಡುಗೆ ಅವಿಸ್ಮರಣೀಯ ಎಂದರು.

ಕೃಷಿ ವಿಜ್ಞಾನಿ ಲಾವಣ್ಯ ಎಂ.ಕೆ, ಪ್ರಗತಿಪರ ಕೃಷಿಕರಾದ ಲೋಕಯ್ಯ ಪುಳಿತ್ತಡಿ, ಜಿನ್ನಪ್ಪ ಕೊಡಂಗೆ, ಪ್ರತಿಭಾನ್ವಿತ ವಿದ್ಯಾರ್ಥಿನಿಯರಾದ ಕುಸುಮ ಅಲ್ಯ, ಕುಮುದ ಅಲ್ಯ ರನ್ನು ಸನ್ಮಾನಿಸಲಾಯಿತು.

ಶಿವಪ್ರೆಂಡ್ಸ್ ನ ಅಧ್ಯಕ್ಷರಾದ ಕೊರಗು ಮಲೆಕುಡಿಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷರಾದ ಅಣ್ಣಪ್ಪ ಎನ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ನಾವುರ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ವೇದಾವತಿ, ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವುರ, ಮಲೆಕುಡಿಯ ಸಂಘ ತಾಲೂಕು ಸಮಿತಿ ಬೆಳ್ತಂಗಡಿಯ ಕಾರ್ಯದರ್ಶಿ ಜಯಾನಂದ ಸವಣಾಲು , ಬಿಜೆಪಿ ಎಸ್ಟಿ ಮೋರ್ಚಾದ ಅಧ್ಯಕ್ಷರು ಭೂ ನ್ಯಾಯ ಮಂಡಳಿಯ ಸದಸ್ಯರಾದ ಹರೀಶ್ ಎಳನೀರ್ , ಶಿವಪ್ಪ ಪುಳಿತ್ತಡಿ, ಬಾಲಕೃಷ್ಣ ಕಾಸ್ರೋಳ್ಳಿ, ದೇವಪ್ಪ ಪುದುವೆಟ್ಟು, ಎ.ಬಿ ಉಮೇಶ್ ಅತ್ಯಡ್ಕ, ಪುಟ್ಟಣ್ಣ ಮುಖ್ಯೋಪಾಧ್ಯಾಯರು ಸ.ಹಿ.ಪ್ರಾ ಶಾಲೆ ನಾವುರ, ಗುಂಗಾಧರ ಈದು, ದೇವಪ್ಪ ನಾವುರ ಮೊದಲಾದವರು ಉಪಸ್ಥಿತರಿದ್ದರು. ಪುಟ್ಟಣ್ಣ ಎಂ.ಜಿ ಸ್ವಾಗತಿಸಿ ವಂದಿಸಿದರು

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು