ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ “ಭಾರತದ ಸಂವಿಧಾನ ಭಾಷಣ” ಸ್ಪರ್ಧೆ ಬೆಳ್ತಂಗಡಿ ವಕೀಲರ ಸಂಘದಿಂದ ಕಾರ್ಯಕ್ರಮ ಆಯೋಜನೆ

ಬೆಳ್ತಂಗಡಿ: ವಕೀಲರ ಸಂಘ.ರಿ. ಬೆಳ್ತಂಗಡಿ ಇದರ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ಎಂಬ ವಿಷಯದ ಬಗ್ಗೆ ಭಾಷಣ ಸ್ಪರ್ಧೆಯನ್ನು ವಕೀಲರ ಭವನ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಶ್ವರಿ ಯವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ವಹಿಸಿದ್ದರು.
ಸಿ ಅಶೋಕ್ ಕರಿಯನೆಲ ಉಪಾಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ, ಶ್ರೀ ಸಂದೀಪ್ ಡಿಸೋಜ, ಅಧ್ಯಕ್ಷರು ಯುವಕೀಲರ ವೇದಿಕೆ ಬೆಳ್ತಂಗಡಿ, ಖಜಾಂಚಿಯಾದ ಶ್ರೀ ಪ್ರಶಾಂತ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿ. ಕೆ ನಿರೂಪಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ಶ್ರೀ ವಸಂತ ಮರಕಡ ಅಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಶ್ರೀ ದೇವರಾಜು ಹಿರಿಯ ಶ್ರೇಣಿ ನ್ಯಾಯಾಧೀಶರು ಬೆಳ್ತಂಗಡಿ ಸಂದೇಶ್ ಕೆ ಜೆ, ಪ್ರಧಾನ ನ್ಯಾಯಾಧೀಶರು ಬೆಳ್ತಂಗಡಿ ವಿಜಯೇಂದ್ರ ಟಿ ಎಚ್, ಹೆಚ್ಚುವರಿ ಸವಿನ್ ನ್ಯಾಯಾಧೀಶರು ಬೆಳ್ತಂಗಡಿ, ಭಾಗವಹಿಸಿದ್ದರು.

ಮುಖ್ಯ ಅತಿಥಿ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿ ಶ್ರೀ ಡಿಕೆ ಧನಂಜಯ ರಾವ್ ಸಂವಿಧಾನದ ಕುರಿತಾಗಿ ಚುಟುಕಾಗಿ ಅರ್ಥ ವಿವರಣೆಗೈದರು. ಶ್ರೀ ಪ್ರಶಾಂತ್ ಎಂ, ಖಜಾಂಚಿ ವಕೀಲರ ಸಂಘ ಬೆಳ್ತಂಗಡಿ, ಶ್ರೀ ಅಶೋಕ್ ಕರಿಯನೆಲ, ಉಪಾಧ್ಯಕ್ಷರು ವಕೀಲ ಸಂಘ ಬೆಳ್ತಂಗಡಿ, ವೇದಿಕೆಯಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಕುಂದಾಪುರದಲ್ಲಿ ನಡೆದ ಸಾಂಸ್ಕೃತಿಕ ಕಲರವದಲ್ಲಿ ಭಾಗವಹಿಸಿದ ಎಲ್ಲಾ ವಕೀಲರನ್ನು ಗೌರವಿಸಲಾಯಿತು.

ಪ್ರಥಮ : ಶರಣ್ಯ 9ನೇ ತರಗತಿ
ಜಿ. ಪಿ. ಯು. ಸಿ. ವೇಣೂರು
ದ್ವಿತೀಯ : ಡಿ ಜಿ ಮಹಿಮಾ,8ನೇ ತರಗತಿ, ಎಸ್ ಡಿ ಎಂ ಧರ್ಮಸ್ಥಳ
ತೃತೀಯ : ಪಲ್ಲವಿ, 10 ನೇ ತರಗತಿ,ಎಸ್ ಡಿ ಎಂ ಆಂಗ್ಲ ಮಾಧ್ಯಮ(CBSC) ಶಾಲೆ ಉಜಿರೆ.
ತೀರ್ಪುಗಾರರಾಗಿ ವಕೀಲರುಗಳಾದ ಶ್ರೀ ಶಿವಕುಮಾರ್ ಎಸ್.ಎಂ ಶ್ರೀಕೃಷ್ಣ ಶೆಣೈ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿಕೆ ಧನ್ಯವಾದಗಳು ಧನ್ಯವಾದವಿತ್ತರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 62 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ