ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ “ಭಾರತದ ಸಂವಿಧಾನ ಭಾಷಣ” ಸ್ಪರ್ಧೆ ಬೆಳ್ತಂಗಡಿ ವಕೀಲರ ಸಂಘದಿಂದ ಕಾರ್ಯಕ್ರಮ ಆಯೋಜನೆ

ಬೆಳ್ತಂಗಡಿ: ವಕೀಲರ ಸಂಘ.ರಿ. ಬೆಳ್ತಂಗಡಿ ಇದರ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕು ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ಎಂಬ ವಿಷಯದ ಬಗ್ಗೆ ಭಾಷಣ ಸ್ಪರ್ಧೆಯನ್ನು ವಕೀಲರ ಭವನ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಶ್ವರಿ ಯವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ವಹಿಸಿದ್ದರು.
ಸಿ ಅಶೋಕ್ ಕರಿಯನೆಲ ಉಪಾಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ, ಶ್ರೀ ಸಂದೀಪ್ ಡಿಸೋಜ, ಅಧ್ಯಕ್ಷರು ಯುವಕೀಲರ ವೇದಿಕೆ ಬೆಳ್ತಂಗಡಿ, ಖಜಾಂಚಿಯಾದ ಶ್ರೀ ಪ್ರಶಾಂತ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿ. ಕೆ ನಿರೂಪಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ಶ್ರೀ ವಸಂತ ಮರಕಡ ಅಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಶ್ರೀ ದೇವರಾಜು ಹಿರಿಯ ಶ್ರೇಣಿ ನ್ಯಾಯಾಧೀಶರು ಬೆಳ್ತಂಗಡಿ ಸಂದೇಶ್ ಕೆ ಜೆ, ಪ್ರಧಾನ ನ್ಯಾಯಾಧೀಶರು ಬೆಳ್ತಂಗಡಿ ವಿಜಯೇಂದ್ರ ಟಿ ಎಚ್, ಹೆಚ್ಚುವರಿ ಸವಿನ್ ನ್ಯಾಯಾಧೀಶರು ಬೆಳ್ತಂಗಡಿ, ಭಾಗವಹಿಸಿದ್ದರು.

ಮುಖ್ಯ ಅತಿಥಿ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿ ಶ್ರೀ ಡಿಕೆ ಧನಂಜಯ ರಾವ್ ಸಂವಿಧಾನದ ಕುರಿತಾಗಿ ಚುಟುಕಾಗಿ ಅರ್ಥ ವಿವರಣೆಗೈದರು. ಶ್ರೀ ಪ್ರಶಾಂತ್ ಎಂ, ಖಜಾಂಚಿ ವಕೀಲರ ಸಂಘ ಬೆಳ್ತಂಗಡಿ, ಶ್ರೀ ಅಶೋಕ್ ಕರಿಯನೆಲ, ಉಪಾಧ್ಯಕ್ಷರು ವಕೀಲ ಸಂಘ ಬೆಳ್ತಂಗಡಿ, ವೇದಿಕೆಯಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಕುಂದಾಪುರದಲ್ಲಿ ನಡೆದ ಸಾಂಸ್ಕೃತಿಕ ಕಲರವದಲ್ಲಿ ಭಾಗವಹಿಸಿದ ಎಲ್ಲಾ ವಕೀಲರನ್ನು ಗೌರವಿಸಲಾಯಿತು.

ಪ್ರಥಮ : ಶರಣ್ಯ 9ನೇ ತರಗತಿ
ಜಿ. ಪಿ. ಯು. ಸಿ. ವೇಣೂರು
ದ್ವಿತೀಯ : ಡಿ ಜಿ ಮಹಿಮಾ,8ನೇ ತರಗತಿ, ಎಸ್ ಡಿ ಎಂ ಧರ್ಮಸ್ಥಳ
ತೃತೀಯ : ಪಲ್ಲವಿ, 10 ನೇ ತರಗತಿ,ಎಸ್ ಡಿ ಎಂ ಆಂಗ್ಲ ಮಾಧ್ಯಮ(CBSC) ಶಾಲೆ ಉಜಿರೆ.
ತೀರ್ಪುಗಾರರಾಗಿ ವಕೀಲರುಗಳಾದ ಶ್ರೀ ಶಿವಕುಮಾರ್ ಎಸ್.ಎಂ ಶ್ರೀಕೃಷ್ಣ ಶೆಣೈ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿಕೆ ಧನ್ಯವಾದಗಳು ಧನ್ಯವಾದವಿತ್ತರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    • By admin
    • April 3, 2026
    • 32 views
    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 27 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    • By admin
    • April 3, 2026
    • 25 views
    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 29 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 37 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ