ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ

ದುಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ‌ ವಿರುದ್ಧ ಕೊಲ್ಕತ್ತಾ ನೈಟ್ ತಂಡವು 3 ವಿಕೆಟ್ ಗಳ ಗೆಲುವು ಸಾಧಿಸುದರೊಂದಿಗೆ 14ನೇ ಆವೃತ್ತಿಯ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಇದು ನಾಲ್ಕನೆಯ ಬಾರಿಗೆ ತಂಡವು ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 193 ರನ್ ಗಳ ಗುರಿಯನ್ನು ನೀಡಿತು. ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಡು ಪ್ಲೆಸಿಸ್ ಮತ್ತು ರುತುರಾಜ್ ಗೈಕ್ವಾಡ್ ಉತ್ತಮ ಇನ್ನಿಂಗ್ಸ್ ಆರಂಬಿಸಿದರು. ಡು ಪ್ಲೆಸಿಸ್(86) ಮೊಯಿನ್ ಅಲಿ(37) ರಾಬಿನ್ ಉತ್ತಪ್ಪ (31) ರುತುರಾಜ್ ಗೈಕ್ವಾಡ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶನ ನಡೆಸುವುದರ ಮೂಲಕ ಬ್ರಹತ್ ರನ್ ಸೇರಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ಗಳಿಸಿ 27 ರನ್ ಗಳ ಸೋಲು ಅನುಭವಿಸಿತು. ಆರಂಭಿಕ ಬ್ಯಾಟ್ಸ್‌ಮನ್ ಗಳಾದ ಶುಭ್ಮಾನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್ ಗೆ 91 ರನ್ ಸೇರಿಸುವುದರ ಮೂಲಕ ಉತ್ತಮ ಇನ್ನಿಂಗ್ಸ್ ಆರಂಬಿಸಿದರು, ನಂತರ ಬಂದ ಆಟಗಾರರು ಬೇಗನೇ ಪೆವಿಲಿಯನ್ ಸೇರುವುದರ ಮೂಲಕ ಕಲಪೆ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವೆಂಕಟೇಶ್ ಅಯ್ಯರ್ (50) ಶುಬ್ಮಾನ್ ಗಿಲ್ (51) ಶಿವಂ ಮಾವಿ (20) ಲೋಕಿ ಫರ್ಗ್ಯುಸನ್(17*) ತಂಡದ ಅಗ್ರ ಸ್ಕೋರರ್ ಎನಿಸಿಕೊಂಡರೆ ಉಳಿದ ಆಟಗಾರರು ಒಂದಂಕೆಯ ರನ್ ಗಳಿಸಲು ವಿಫಲರಾದರು.

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ನಡೆಸಿದ ಶಾರ್ದೂಲ್ ಠಾಕೂರ್ 3, ರವೀಂದ್ರ ಜಡೇಜ 2, ಜೋಶ್ ಹೇಝಲ್ ವುಡ್ 2, ರವೀಂದ್ರ ಜಡೇಜ ಮತ್ತು ಬ್ರಾವೋ ತಲಾ 1 ವಿಕೆಟ್ ಪಡೆದು ಮಿಂಚಿದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ