ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ
ಕಡಬ: ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 19 ಗೋವುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಕಡಬ ಸಮೀಪ ಮುಂಜಾನೆ ಸುಮಾರು 4 ಗಂಟೆಯ ವೇಳೆಯಲ್ಲಿ ನಡೆದಿದೆ. ಭಜರಂಗದಳದ ಕಾರ್ಯಕರ್ತರು ಸಂಶಯಾಸ್ಪದ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು…









