ನೀವು ಮೊಬೈಲ್ ಖರೀದಿಸಬೇಕೆ? ವಿಶೇಷ ಆಫರ್ ಗಳೊಂದಿಗೆ ಸ್ಮಾರ್ಟ್ ಪೋನ್ ನಿಮ್ಮದಾಗಿಸಲು ಇಂದೇ ಬೇಟಿ ನೀಡಿ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ.

ಆಯ್ದು ಕಂಪೆನಿಗಳ ಮೊಬೈಲ್ ಗಳನ್ನೂ ಆನ್ ಲೈನ್ ದರದಲ್ಲಿಯೇ ಪಡೆಯುವ ಅವಕಾಶ ನಿಮಗಿದೆ, ಸ್ಥಳದಲ್ಲಿಯೇ ಸಾಲಸೌಲಭ್ಯಗಳ ಮುಖೇನಾ ಮೊಬೈಲ್ ಖರೀದಿಸ ಬಹುದಾಗಿದೆ.

ಹಾಗಾದರೆ ತಡವೇಕೆ ಬೆಳ್ತಂಗಡಿಯ ಆಟೋ ನಿಲ್ದಾಣದ ಹಿಂಬದಿಯಲ್ಲಿರುವ H.L ಹೆಗ್ಡೆ ಕಾಂಪ್ಲೆಕ್ಸ್ ನ ಮೊದಲಮಹಡಿಯಲ್ಲಿರುವ ಜೈನ್ ಮೊಬೈಲ್ ಹಾಗೂ ಪಾರ್ವತಿ ನಾರಾಯಣ ಸಂಕೀರ್ಣದಲ್ಲಿರುವ ‘ನ್ಯೂ ಜೈನ್ ಮೊಬೈಲ್’ ಅಂಗಡಿಗೆ ಇಂದೇ ಭೇಟಿ ನೀಡಿ ನಿಮ್ಮ ಆಯ್ಕೆಯ ಮೊಬೈಲ್ ನಿಮ್ಮದಾಗಿಸಿ.


ಸಂಪರ್ಕ:9620405570

Spread the love
  • Related Posts

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್…

    Spread the love

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    You Missed

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 32 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 28 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 96 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 68 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 188 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ