ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, ಕುಂದಾಪುರದ ಯೋಧ ಅನೂಪ್‌ ಹುತಾತ್ಮ

ಕುಂದಾಪುರ: ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ. ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದಲ್ಲದೆ, ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 107 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ