ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, ಕುಂದಾಪುರದ ಯೋಧ ಅನೂಪ್‌ ಹುತಾತ್ಮ

ಕುಂದಾಪುರ: ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ. ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದಲ್ಲದೆ, ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

Spread the love
  • Related Posts

    ಬೆಳ್ತಂಗಡಿ: ಮುಂಡಾಜೆ–ಸೋಮಂತಡ್ಕದಲ್ಲಿ ಬಸ್ ನಿಲುಗಡೆ ಸಮಸ್ಯೆ, ಪ್ರಯಾಣಿಕರ ಆಕ್ರೋಶ

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ಬೆಳ್ತಂಗಡಿ: ಮುಂಡಾಜೆ–ಸೋಮಂತಡ್ಕದಲ್ಲಿ ಬಸ್ ನಿಲುಗಡೆ ಸಮಸ್ಯೆ, ಪ್ರಯಾಣಿಕರ ಆಕ್ರೋಶ

    • By admin
    • April 30, 2026
    • 1 views

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 210 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 54 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 52 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ