ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ

ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ.

ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದಂತೆ ಪ್ರಧಾನಿ ಮೋದಿಯವರು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸಂಜೀವಿನಿ ನಗರದ ಜನೀಶ್ ಚಿಕಿತ್ಸೆಗೆ ಸ್ಪಂಧಿಸುವಂತೆ ನಮ್ಮ ರಾಜ್ಯದ ಶಾಸಕರು ಹಾಗೂ ಮಂತ್ರಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಅನಿವಾರ್ಯತೆಯಿದೆ. ಇದು “ಕಾಲನಿರ್ಣಯನ್ಯೂಸ್” ಕಳಕಳಿಯ ಮನವಿ

ಬೆಂಗಳೂರಿನ ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ 11 ತಿಂಗಳ ಕಂದ ಜನೀಶ್ ವಿಶ್ವವೇ ಬೆಚ್ಚಿ ಬೀಳಿಸೋ ಕಾಯಿಲೆಗೆ ತುತ್ತಾಗಿದ್ದಾನೆ. ಮಗುವಿನ ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇದರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ.

ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಈ ವಿಚಿತ್ರ ರೋಗದಿಂದ ಬಳಲುತ್ತಿರುವ ಜನೀಶ್ ಗೆ ದೇಹದ ಯಾವುದೇ ಅಂಗಾಂಗ ಕೆಲಸ ಮಾಡುವುದಿಲ್ಲ. ಉಸಿರಾಡಲು ಕಷ್ಟವಿದೆ. ಆಹಾರ ಸೇವಿಸುವುದು ಸಾಧ್ಯವಿಲ್ಲ. ಸಧ್ಯ ಜನೀಶ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗುವನ್ನು ಉಳಿಸಿಕೊಳ್ಳಲು ತಂದೆ-ತಾಯಿ ಹೃದಯವಂತರು ಸಹಾಯ ಮಾಡುವಂತೆ ಮೊರೆಯಿಟ್ಟಿದ್ದಾರೆ.

ಹೆಸರು -Jyothi
Bank-indian overseas bank
Ac no-374201000000285
Ifce code-IOBA0003742
Sahakar Nagar Branch, Bangalore
Phone pay -9611789719

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 328 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 138 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ