ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ

ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ.

ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದಂತೆ ಪ್ರಧಾನಿ ಮೋದಿಯವರು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸಂಜೀವಿನಿ ನಗರದ ಜನೀಶ್ ಚಿಕಿತ್ಸೆಗೆ ಸ್ಪಂಧಿಸುವಂತೆ ನಮ್ಮ ರಾಜ್ಯದ ಶಾಸಕರು ಹಾಗೂ ಮಂತ್ರಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಅನಿವಾರ್ಯತೆಯಿದೆ. ಇದು “ಕಾಲನಿರ್ಣಯನ್ಯೂಸ್” ಕಳಕಳಿಯ ಮನವಿ

ಬೆಂಗಳೂರಿನ ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ 11 ತಿಂಗಳ ಕಂದ ಜನೀಶ್ ವಿಶ್ವವೇ ಬೆಚ್ಚಿ ಬೀಳಿಸೋ ಕಾಯಿಲೆಗೆ ತುತ್ತಾಗಿದ್ದಾನೆ. ಮಗುವಿನ ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇದರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ.

ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಈ ವಿಚಿತ್ರ ರೋಗದಿಂದ ಬಳಲುತ್ತಿರುವ ಜನೀಶ್ ಗೆ ದೇಹದ ಯಾವುದೇ ಅಂಗಾಂಗ ಕೆಲಸ ಮಾಡುವುದಿಲ್ಲ. ಉಸಿರಾಡಲು ಕಷ್ಟವಿದೆ. ಆಹಾರ ಸೇವಿಸುವುದು ಸಾಧ್ಯವಿಲ್ಲ. ಸಧ್ಯ ಜನೀಶ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗುವನ್ನು ಉಳಿಸಿಕೊಳ್ಳಲು ತಂದೆ-ತಾಯಿ ಹೃದಯವಂತರು ಸಹಾಯ ಮಾಡುವಂತೆ ಮೊರೆಯಿಟ್ಟಿದ್ದಾರೆ.

ಹೆಸರು -Jyothi
Bank-indian overseas bank
Ac no-374201000000285
Ifce code-IOBA0003742
Sahakar Nagar Branch, Bangalore
Phone pay -9611789719

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!